ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಹರಿಹರ ತಾಲೂಕಿನ ಉಕ್ಕಡಗಾತ್ರಿ ಕರಿಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ ಎದುರಾಗಿದೆ.