ಕೇಂದ್ರ ಮತ್ತು ರಾಜ್ಯ ಸರ್ಕಾರ, ಚುನಾಯಿತ ಪ್ರತಿನಿಧಿಗಳು ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.