Surprise Me!

ಸಮಗ್ರ ಕರ್ನಾಟಕದ ಹಿತದೃಷ್ಟಿಯಿಂದ ಕ್ಯಾಬಿನೆಟ್ ವಿಸ್ತರಣೆ ಮಾಡಿಲ್ಲ: ಬಿ.ವೈ.ವಿಜಯೇಂದ್ರ

2026-08-04 2 Dailymotion

ಹಿಂದುಳಿದ ವರ್ಗದ ಶಾಸಕರ ಹೆಸರು ದೆಹಲಿಯಿಂದ ಬಂದ ಪಟ್ಟಿಯಲ್ಲಿತ್ತು. ಆದ್ರೆ ಡಿಕೆಶಿ ಅದನ್ನು ತೆಗೆದು ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.