Surprise Me!

ಧಾರವಾಡ ಜಿಲ್ಲೆಯಲ್ಲಿ ಬಿಜೆಪಿಯಿಂದ ಬರ ಅಧ್ಯಯನ; ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರಕ್ಕೆ ರವಿಕುಮಾರ್ ಆಗ್ರಹ

2026-08-05 8 Dailymotion

ರಾಜ್ಯಾದ್ಯಂತ ಏಳು ತಂಡಗಳಾಗಿ ಬಿಜೆಪಿ ಬರ ಅಧ್ಯಯನ ನಡೆಸುತ್ತಿದೆ. ಈ ವೇಳೆ ರೈತರ ಬಳಿ ತೆರಳಿ ಅವರ ಸಮಸ್ಯೆಗಳನ್ನು ಆಲಿಸುತ್ತಿದೆ. ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದೆ.