ಚಿನ್ನಾಭರಣ ಖರೀದಿ ನೆಪದಲ್ಲಿ ಬಂದವರು ದುಷ್ಕರ್ಮಿಗಳು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ಈ ವೇಳೆ ಅಂಗಡಿ ಮಾಲೀಕನ ಕಾಲಿಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.