ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಮೆಕ್ಕೆಜೋಳ ಜಮೀನಿಗೆ ಭೇಟಿ ನೀಡಿದ ಸಚಿವ ಜಮೀರ್ ಅಹ್ಮದ್ ನೆಲಕಚ್ಚಿದ ಬೆಳೆಗಳ ಪರಿಶೀಲನೆ ನಡೆಸಿದರು.