ಬೆಂಗಳೂರಿನ ಪ್ರತಿ ಮನೆ ಮನೆಯ ಮಂದಿಯೂ ತಮಿಳುನಾಡು ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಬೇಕು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು.