ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.