ಕೂಡಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ಇಂದಿನ ವಾಸ್ತವ ಸ್ಥಿತಿಯನ್ನು ಅರ್ಥ ಮಾಡಿಸಬೇಕು. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ರೈತರು ಒತ್ತಾಯಿಸಿದ್ದಾರೆ.