Surprise Me!

ಕಾವೇರಿ ವಿವಾದ: ಸುಪ್ರೀಂಕೋರ್ಟ್ ತೀರ್ಪು ನೋಡಿ ಮುಂದಿನ ನಿರ್ಧಾರ- ಸಚಿವ ರಾಮಲಿಂಗಾರೆಡ್ಡಿ

2026-08-12 2 Dailymotion

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯದಲ್ಲಿ ಎದ್ದಿರುವ ಆಕ್ರೋಶ ಮತ್ತು ಸುಪ್ರೀಂ ಕೋರ್ಟ್​ನಲ್ಲಿ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರವಾಗಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದಾರೆ.