ನಾಳೆ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ಕರೆ ಕೊಟ್ಟಿದ್ದಾರೆ. ಆದ್ರೆ ಇದಕ್ಕೆ ಬೆಂಬಲ ನೀಡದಂತೆ ಹೆಚ್ ವಿಶ್ವನಾಥ್ ಹೇಳಿದ್ದಾರೆ.