ಕಾವೇರಿ ಕೊಳ್ಳದ ಜಿಲ್ಲೆಗಳಾದ ಮೈಸೂರು, ಮಂಡ್ಯ, ಬೆಂಗಳೂರು ದಕ್ಷಿಣ ಸೇರಿದಂತೆ ಹಲವೆಡೆ ನಾಳಿನ ಬಂದ್ಗೆ ಬೆಂಬಲ ಸಿಗುತ್ತಿಲ್ಲ. ಹೋರಾಟವು ಕೇವಲ ಪ್ರತಿಭಟನೆಗಳಿಗೆ ಮಾತ್ರ ಸೀಮಿತವಾಗುವ ಸಾಧ್ಯತೆ ಇದೆ.