ಕರ್ನಾಟಕ ಬಂದ್ಗೆ ಪೂರ್ಣ ಬೆಂಬಲ ಹಿಂಪಡೆದ ಖಾಸಗಿ ಶಾಲೆಗಳ ಒಕ್ಕೂಟ; ಕಾವೇರಿ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ನಿರ್ಧಾರ
2026-08-12 3 Dailymotion
ಗುರುವಾರ ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ಕರೆ ನೀಡಿರುವ ಕರ್ನಾಟಕ ಬಂದ್ಗೆ ನೀಡಿದ್ದ ಪೂರ್ಣ ಬೆಂಬಲವನ್ನು ಖಾಸಗಿ ಶಾಲೆಗಳ ಒಕ್ಕೂಟ ಹಿಂಪಡಿದಿದೆ. ಆದ್ರೆ ವಿದ್ಯಾರ್ಥಿಗಳಿಗೆ ಕಾವೇರಿ ನದಿ ಕುರಿತು ಜಾಗೃತಿ ಮೂಡಿಸಲು ನಿರ್ಧರಿಸಿದೆ.