Surprise Me!

ಇಂದು ಕರ್ನಾಟಕ ಬಂದ್‌: ಬೆಂಗಳೂರಲ್ಲಿ ಎಂದಿನಂತೆ ಸಂಚಾರ; ಗಡಿಯಲ್ಲಿ ಕನ್ನಡ ಸಂಘಟನೆಯಿಂದ ಪ್ರತಿಭಟನೆ

2026-08-13 6 Dailymotion

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮತ್ತು ವಿವಿಧ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ.