ಇಂದು ಕರ್ನಾಟಕ ಬಂದ್: ಬೆಂಗಳೂರಲ್ಲಿ ಎಂದಿನಂತೆ ಸಂಚಾರ; ಗಡಿಯಲ್ಲಿ ಕನ್ನಡ ಸಂಘಟನೆಯಿಂದ ಪ್ರತಿಭಟನೆ
2026-08-13 6 Dailymotion
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮತ್ತು ವಿವಿಧ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ.