ಕರವೇ ಬಂದ್ ವಾಪಸ್ ತೆಗೆದುಕೊಂಡಿದ್ದು, ರೈತರ ಬೇಡಿಕೆಗಳ ಬಗ್ಗೆ ಮನವಿ ಕೊಟ್ಟಿದ್ದಾರೆ. ಅದನ್ನು ಪರಿಶೀಲನೆ ಮಾಡುತ್ತೇನೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.