ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರ ಪತ್ನಿ ಕವಿತಾ ಹಾಗೂ ಸಹೋದರ ಪ್ರಶಾಂತ್, ತಮಗೆ ನ್ಯಾಯ ಕೊಡಿಸುವಂತೆ ಮಾಧ್ಯಮದವರ ಮುಂದೆ ಅಳಲು ತೋಡಿಕೊಂಡರು.