ನಮ್ಮ ಸರ್ಕಾರ ಅಡಿಕೆ ಬೆಳೆಗಾರರಿಗೆ, ವ್ಯಪಾರಿಗಳಿಗೆ ಯಾವುದೇ ಸಮಸ್ಯೆ ಆಗಲು ಬಿಡುವುದಿಲ್ಲ. ಅದಕ್ಕೆ ಬೇಕಾದ ವ್ಯವಸ್ಥೆ ಮಾಡುತ್ತೇವೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.