Surprise Me!

ಬಾಗಲಕೋಟೆ ಕಾರು ಬ್ಲಾಸ್ಟ್ ಪ್ರಕರಣಕ್ಕೆ ಟ್ವಿಸ್ಟ್: ಹಣಕ್ಕಾಗಿ ವ್ಯಕ್ತಿಯ ಕೊಲೆಗೆ ಸಂಚು, ನಾಲ್ವರು ಅರೆಸ್ಟ್​

2026-08-14 8 Dailymotion

ಹಣಕ್ಕಾಗಿ ವ್ಯಕ್ತಿಯೋರ್ವನ ಕೊಲೆ ಮಾಡುವ ಉದ್ದೇಶದಿಂದ ಕಾರು ಬಾಸ್ಟ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ತಿಳಿಸಿದ್ದಾರೆ.