ರಾಷ್ಟ್ರ ಧ್ವಜಾರೋಹಣಕ್ಕೆ ನಿರಾಕರಿಸಿರುವ ಸಚಿವ ಜಮೀರ್ ಅಹ್ಮದ್ ಅವರ ರಾಜೀನಾಮೆ ಪಡೆಯಲಿ: ಸಿಎಂಗೆ ಜನಾರ್ದನ್ ರೆಡ್ಡಿ ಒತ್ತಾಯ
2026-08-15 22 Dailymotion
ವಿಜಯನಗರ ಜಿಲ್ಲಾ ಉಸ್ತುವಾರಿ ಆಗಿರುವ ಜಮೀರ್ ಅಹ್ಮದ್ ಖಾನ್ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಕ್ಕೆ ಹೋಗಲಾಗುತ್ತಿಲ್ಲ ಎಂಬ ಪತ್ರ ವಿಧಾನಸಭೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಜನಾರ್ದನ್ ರೆಡ್ಡಿ ಸಹ ಜಮೀರ್ ಅವರ ರಾಜೀನಾಮೆ ಪಡೆಯುವಂತೆ ಒತ್ತಾಯಿಸಿದ್ದಾರೆ.