ಜಮೀರ್ ಅಹ್ಮದ್ ಖಾನ್ ಅವರು ದೇಶದ ಅತ್ಯಂತ ಸತ್ಪ್ರಜೆಯಾಗಿದ್ದು, ಎಲ್ಲ ಸಂದರ್ಭದಲ್ಲೂ ಸೌಹಾರ್ದತೆ ಮತ್ತು ದೇಶಪ್ರೇಮವನ್ನು ಎತ್ತಿಹಿಡಿದಿದ್ದಾರೆ ಎಂದು ಸಚಿವ ಖಾದರ್ ತಿಳಿಸಿದ್ದಾರೆ.