ಮುಂದಿನ ಆಗಸ್ಟ್ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ, ತಮಿಳುನಾಡಿಗೆ ನೀರು ಬಿಟ್ಟಿಲ್ಲ: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ
2026-08-15 8 Dailymotion
ಜಲಾಶಯದ ಒಳಹರಿವು, ಹೊರಹರಿವಿನ ಅಂಕಿ - ಅಂಶಗಳನ್ನು ತಾಂತ್ರಿಕ ಕಾರಣಕ್ಕೆ ಈಗ ಘೋಷಣೆ ಮಾಡಲು ಆಗುವುದಿಲ್ಲ. ಸುಮ್ಮನೆ ಗೊಂದಲ ಮಾಡಿಕೊಂಡು ತಮಿಳುನಾಡಿಗೆ ಲಾಭ ಮಾಡಿಕೊಡುವುದು ಬೇಡ ಎಂದು ಸಚಿವ ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.