ಭದ್ರಾ ನೀರು ಸಂಬಂಧ ಆ.18ರಂದು ಬೆಂಗಳೂರನಲ್ಲಿ ಸಭೆ ನಡೆಸಿ ತೀರ್ಮಾನ: ಸಚಿವ ಎಸ್. ಎಸ್. ಮಲ್ಲಿಕಾರ್ಜುನ್
2026-08-15 1 Dailymotion
ಭದ್ರಾ ಜಲಾಶಯದಿಂದ ನೀರು ಹರಿಸುವ ಸಂಬಂಧ ಆ.18ರಂದು ಬೆಂಗಳೂರನಲ್ಲಿ ಸಭೆ ನಡೆಸಿ ನಿರ್ಣಯ ಕೈಗೊಳ್ಳುತ್ತೇವೆ, ತಾಳ್ಮೆಯಿಂದ ಇರಿ ಎಂದು ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಜಿಲ್ಲೆಯ ರೈತರಿಗೆ ಮನವಿ ಮಾಡಿದ್ದಾರೆ.