ಆಹಾರ ಸುರಕ್ಷತೆಯ ತಪಾಸಣೆ ವೇಳೆ ಎಷ್ಟೇ ದೊಡ್ಡವರಾದರೂ ಬಿಡುವುದಿಲ್ಲ: ಸಚಿವ ಯು.ಟಿ. ಖಾದರ್
2026-08-16 0 Dailymotion
ಆರೋಗ್ಯವಂತ ಸಮಾಜ ನಿರ್ಮಾಣ ಆಗಬೇಕೆಂಬ ಉದ್ದೇಶದಿಂದ ಆಹಾರ ಕೊಡುವಂತಹ ಜಾಗಗಳು ಹಾಗೂ ಆಹಾರ ಉತ್ಪಾದನಾ ಕೇಂದ್ರಗಳನ್ನು ಗುರುತಿಸಿಕೊಂಡು ರಾಜ್ಯದ ಉದ್ದಗಲಕ್ಕೂ ತಪಾಸಣೆ ಪ್ರಾರಂಭಿಸಿದ್ದೇವೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು.