ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್ನಲ್ಲಿ ಅರಣ್ಯ ಸಿಬ್ಬಂದಿಯ ಗುಂಡೇಟಿನಿಂದ ಮೃತಪಟ್ಟ ಮೂವರ ಕುಟುಂಬಗಳಿಗೆ ಹನೂರು ಶಾಸಕ ಎಂ.ಆರ್.ಮಂಜುನಾಥ್ ಅವರು ಪರಿಹಾರ ವಿತರಿಸಿದರು.