ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಬೇಕು. ಮುಖ್ಯಮಂತ್ರಿಗಳು ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ವಿಪಕ್ಷ ಸದಸ್ಯರು ಆಗ್ರಹಿಸಿದರು.