ಹನೂರು ತಾಲೂಕಿನಲ್ಲಿ ಪ್ರಾಣ ಕಳೆದುಕೊಂಡಿರುವ ಮೂವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಎಂದು ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.