Surprise Me!

ಅರಣ್ಯ ಸಂಪತ್ತು, ಆತ್ಮ ರಕ್ಷಣೆಗಾಗಿ ಗುಂಡಿನ ದಾಳಿ ಮಾಡಲಾಗಿದೆ, ಬೇರೆ ಯಾವುದೇ ವೈಯ್ಯಕ್ತಿಕ ದ್ವೇಷ ಇದ್ದಿಲ್ಲ: ಸಚಿವ ರಾಮಲಿಂಗಾರೆಡ್ಡಿ

2026-08-17 7 Dailymotion

ಹನೂರು ಕಾವೇರಿ ವನ್ಯಧಾಮದಲ್ಲಿ ಆತ್ಮ ರಕ್ಷಣೆಗಾಗಿ ಹಾಗೂ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಮಾತ್ರ ಗುಂಡಿನ ದಾಳಿ ಮಾಡಲಾಗಿದೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.