ಹನೂರು ಕಾವೇರಿ ವನ್ಯಧಾಮದಲ್ಲಿ ಆತ್ಮ ರಕ್ಷಣೆಗಾಗಿ ಹಾಗೂ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಮಾತ್ರ ಗುಂಡಿನ ದಾಳಿ ಮಾಡಲಾಗಿದೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.