Surprise Me!

ಸದನದಲ್ಲೇ BJP-JDS ಭಿನ್ನಾಭಿಪ್ರಾಯ: ಮೈತ್ರಿಯಲ್ಲಿ ಬಿರುಕು? BJP vs JDS | Karnataka Assembly | Suvarna News

2026-08-19 0 Dailymotion

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಹೋರಾಟದ ಕಾರ್ಯಸೂಚಿಯಲ್ಲಿ ಭಿನ್ನಾಭಿಪ್ರಾಯ ಕಂಡುಬಂದಿದೆ.

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸದನದಲ್ಲಿ ಧರಣಿ ನಡೆಸುತ್ತಿದ್ದರೆ, ಜೆಡಿಎಸ್ ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್‌ಗೆ ನೋಟಿಸ್ ನೀಡಿದೆ. ಜೆಡಿಎಸ್ ನೀಡಿದ ನಿಲುವಳಿ ಸೂಚನೆಯನ್ನು ಸ್ಪೀಕರ್ ಜಿ.ಎಸ್. ಪಾಟೀಲ್ ಮಾನ್ಯ ಮಾಡಿದ್ದು, ಬರದ ಕುರಿತು ಚರ್ಚೆಗೆ ಅವಕಾಶ ನೀಡಲಾಗಿದೆ ಎನ್ನಲಾಗಿದೆ.

ನಾಗೇಂದ್ರ ರಾಜೀನಾಮೆ ನೀಡುವವರೆಗೂ ಬೇರೆ ಯಾವುದೇ ಅಜೆಂಡಾದ ಚರ್ಚೆಯಲ್ಲಿ ಭಾಗವಹಿಸಬಾರದು ಎಂಬ ನಿಲುವನ್ನು ಬಿಜೆಪಿ ಹೊಂದಿದೆ. ಮತ್ತೊಂದೆಡೆ, ರಾಜ್ಯದ 122 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಚರ್ಚೆ ಅಗತ್ಯ ಎಂಬುದು ಜೆಡಿಎಸ್‌ನ ನಿಲುವಾಗಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#bjpjds #bjpjdsalliance #karnatakapolitics #karnatakaassembly #assemblysession #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/