Surprise Me!

ನಿಲ್ಲದ ಕಾವೇರಿ ಕಿಚ್ಚು, ತಮಿಳುನಾಡಿಗೆ ನೀರು ವಿರೋಧಿಸಿ ಧರಣಿ | Water Released To Tamil Nadu From KRS Dam

2026-08-19 0 Dailymotion

KRS Dam Water Release | Cauvery Water: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಿಂದ 4,900 ಕ್ಯೂಸೆಕ್‌ಗೂ ಅಧಿಕ ನೀರು ಹೊರಹರಿವು ದಾಖಲಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಬಿಡುಗಡೆ ವಿಚಾರ ಮತ್ತೆ ಗಮನ ಸೆಳೆದಿದೆ.

ಈ ಹಿಂದೆ ನಾಲೆ ಹಾಗೂ ಕುಡಿಯುವ ನೀರಿನ ಉದ್ದೇಶಕ್ಕಾಗಿ ಸುಮಾರು 2,500 ಕ್ಯೂಸೆಕ್ ನೀರು ಬಿಡಲಾಗುತ್ತಿತ್ತು ಎನ್ನಲಾಗಿದ್ದು, ಇದೀಗ ಹೊರಹರಿವು ಏಕಾಏಕಿ ಸುಮಾರು 4,917 ಕ್ಯೂಸೆಕ್‌ಗೆ ಏರಿಕೆಯಾಗಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಕುಡಿಯುವ ನೀರು ಮತ್ತು ನಾಲೆಗಳಿಗೆ ನೀರು ಬಿಡುಗಡೆ ಮಾಡುವ ನೆಪದಲ್ಲಿ ಹೆಚ್ಚುವರಿ ಕಾವೇರಿ ನೀರು ತಮಿಳುನಾಡಿನತ್ತ ಹರಿಯುತ್ತಿದೆಯೇ ಎಂಬ ಪ್ರಶ್ನೆ ಕೇಳಿಬಂದಿದೆ.

KRS ಡ್ಯಾಂ ನೀರಿನ ಮಟ್ಟ, ಕಾವೇರಿ ನೀರು ಬಿಡುಗಡೆ, 4,917 ಕ್ಯೂಸೆಕ್ ಹೊರಹರಿವು, ಮಂಡ್ಯ ಹಾಗೂ ಕರ್ನಾಟಕ-ತಮಿಳುನಾಡು ಕಾವೇರಿ ನೀರಿನ ಇತ್ತೀಚಿನ ಬೆಳವಣಿಗೆಗಳಿಗಾಗಿ ವಿಡಿಯೋ ನೋಡಿ.

KRS Dam Water Release | Cauvery Water | KRS Dam Today | Mandya News | Cauvery Water Dispute | Karnataka Tamil Nadu | Kannada Breaking News


Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#cauverydispute #krsdam #kabinidam #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/