ರಾಮನಗರದಲ್ಲಿ ಪತ್ತೆಯಾಗಿರುವ ನಕಲಿ ಔಷಧಿ ಜಾಲದ ಕುರಿತು ಯು.ಟಿ. ಖಾದರ್ ಮಹತ್ವದ ಮಾಹಿತಿ ನೀಡಿದ್ದಾರೆ. ಪ್ರಕರಣ ಕೇವಲ ಒಂದೇ ಪ್ರದೇಶಕ್ಕೆ ಸೀಮಿತವಾಗಿರದೇ ಬೇರೆ ರಾಜ್ಯಗಳಿಗೂ ವ್ಯಾಪಿಸಿರುವ ಸಾಧ್ಯತೆ ಕುರಿತು ಅವರು ಮಾತನಾಡಿದ್ದಾರೆ. ಕಡಿಮೆ ದರಕ್ಕೆ ಔಷಧಿಗಳನ್ನು ತಂದು ಲೇಬಲಿಂಗ್ ಹಾಗೂ ಪ್ಯಾಕಿಂಗ್ ಮಾಡಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿತ್ತೇ ಎಂಬುದೂ ತನಿಖೆಯಿಂದ ಹೊರಬರಬೇಕಿದೆ ಎಂದು ತಿಳಿಸಿದ್ದಾರೆ.
ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತಂಡ ರಚನೆ, ರಾಜ್ಯ ಹಾಗೂ ಕೇಂದ್ರ ಮಟ್ಟದ ತನಿಖೆ ಮತ್ತು ಇತರ ರಾಜ್ಯಗಳ ಸಹಕಾರ ಅಗತ್ಯ ಎಂದು ಖಾದರ್ ಹೇಳಿದ್ದಾರೆ. ಸಂಪೂರ್ಣ ಮಾಹಿತಿ ತನಿಖೆಯ ನಂತರವೇ ಸ್ಪಷ್ಟವಾಗಲಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/