Surprise Me!

Ramalinga Reddy Attacks BJP:ಕೇಂದ್ರ ಸಚಿವರ ಮೇಲೂ ಕೇಸ್ ಇದೆ,ಅವ್ರು ರಿಸೈನ್ ಮಾಡ್ಲಿ, ರಾಮಲಿಂಗ ರೆಡ್ಡಿ ತಿರುಗೇಟು!

2026-08-21 0 Dailymotion

ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಕೂಡ ಪ್ರತಿಭಟನೆ ನಡೆಸಿದೆ. ಈ ಕುರಿತು ಸಚಿವ ರಾಮಲಿಂಗಾರೆಡ್ಡಿ ಅವರು ಬಿಜೆಪಿ-ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಾಗೇಂದ್ರ ವಿರುದ್ಧ ಆರೋಪಗಳಿವೆ ಎಂಬ ಕಾರಣಕ್ಕೆ ರಾಜೀನಾಮೆ ಕೇಳುತ್ತಿರುವ ಬಿಜೆಪಿ ಮೊದಲು ಕೇಂದ್ರದಲ್ಲಿರುವ ಆರೋಪ ಎದುರಿಸುತ್ತಿರುವ ಸಚಿವರ ರಾಜೀನಾಮೆ ಪಡೆಯಲಿ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಇದೇ ವೇಳೆ, ವಿಧಾನಸಭೆಯ ಉಳಿದ ಅಧಿವೇಶನದ ದಿನಗಳಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ಚರ್ಚೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ. “ಸದನ ನಡೆಸಲು ಅವರಿಗೆ ಇಷ್ಟವಿಲ್ಲ, ಅವರು ಪ್ರಜಾಪ್ರಭುತ್ವ ವಿರೋಧಿಗಳು” ಎಂದು ಆರೋಪಿಸಿದ್ದಾರೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#ramalingareddy #bnagendra #NagendraResignation #valmikicorporationscam #valmikiscam #karnatakapolitics #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/