ರಾಜ್ಯದಲ್ಲಿ ಈ ಬಾರಿ ಬರ ಪರಿಸ್ಥಿತಿ ಮಧ್ಯೆಯೂ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ಮುಂದಾಗಿದೆ. ಈ ನಡುವೆ ಈ ಬಾರಿ ಚಿನ್ನದ ಅಂಬಾರಿ ಹೊರುವ ಆನೆ ಯಾವುದು ಎಂಬ ಚರ್ಚೆ ಜೋರಾಗಿದೆ.