ಪೊಲೀಸ್ ಆಡಳಿತವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ಪೊಲೀಸ್ ಉಪವಿಭಾಗವನ್ನು ರಚಿಸಿದೆ ಎಂದು ಧಾರವಾಡ ಎಸ್ಪಿ ಗುಂಜನ್ ಆರ್ಯ ತಿಳಿಸಿದ್ದಾರೆ.