KPSC ನೇಮಕಾತಿ ಹಗರಣದ ಆರೋಪಗಳ ನಡುವೆ IAS ಅಧಿಕಾರಿ ಜ್ಞಾನೇಂದ್ರ ಅವರ ನಾಪತ್ತೆ ಪ್ರಕರಣ ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ತಂದೆಯ ಆರೋಗ್ಯದ ಕಾರಣ 15 ದಿನಗಳ ತುರ್ತು ರಜೆ ಪಡೆದಿದ್ದ ಜ್ಞಾನೇಂದ್ರ ಅವರು, ED ದಾಳಿ ನಡೆದ ಬಳಿಕ ಬೆಂಗಳೂರಿನ ಜಯಮಹಲ್ ನಿವಾಸದಲ್ಲೂ ಕಾಣಿಸಿಕೊಂಡಿಲ್ಲ ಎನ್ನಲಾಗಿದೆ. ಅಧಿಕಾರಿಗಳು ಲಕ್ನೋದಲ್ಲಿರುವ ಅವರ ತಂದೆಯ ನಿವಾಸಕ್ಕೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆದರೆ ಅಲ್ಲಿಯೂ ಜ್ಞಾನೇಂದ್ರ ಪತ್ತೆಯಾಗಿಲ್ಲ ಎಂಬ ಮಾಹಿತಿ ವರದಿಯಲ್ಲಿ ಬಂದಿದೆ.
ಜ್ಞಾನೇಂದ್ರ ಅವರ ನಿವಾಸದ ಮೇಲೆ ದಾಳಿ ನಡೆಸಿದ ED ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ. ಅವರ ಮೊಬೈಲ್ ಸ್ವಿಚ್ ಆಫ್ ಆಗಿರುವುದು ಪ್ರಕರಣದ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
KPSC ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದ ಜ್ಞಾನೇಂದ್ರ ಅವರನ್ನು ED ವಿಚಾರಣೆಗೆ ಕರೆದಿರುವ ಹಿನ್ನೆಲೆ ಪ್ರಕರಣ ಯಾವ ತಿರುವು ಪಡೆಯಲಿದೆ? ಅವರು ಎಲ್ಲಿದ್ದಾರೆ? ನಿಜವಾಗಿಯೂ ತಂದೆಯ ಆರೋಗ್ಯದ ಕಾರಣ ರಜೆ ಪಡೆದಿದ್ದಾರಾ ಅಥವಾ ದಾಳಿ ಮುನ್ನವೇ ನಾಪತ್ತೆಯಾಗಿದ್ದಾರಾ?
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#kpscscam #kpscrecruitment #iasofficer #Jnanendra #edraid #edinvestigation #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/