Surprise Me!

Farmers Protest At Davangere: ಅಡಿಕೆ ಬೆಳೆಗಾರರ ಪರ ಬಿಜೆಪಿ 'ಪಾದಯಾತ್ರೆ ಅಸ್ತ್ರ'! | Suvarna News

2026-08-25 0 Dailymotion

ರಾಜ್ಯ ಸರ್ಕಾರ ಹೊರಡಿಸಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ನಿಷೇಧ ಆದೇಶ ಅಡಿಕೆ ಬೆಳೆಗಾರರ ಹೊಟ್ಟೆಗೆ ಹೊಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧ 'ಅಡಿಕೆ ಅಸ್ತ್ರ' ಪ್ರಯೋಗಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಬುಧವಾರದಿಂದ 3 ದಿನಗಳ ಕಾಲ ಬೃಹತ್ ಪಾದಯಾತ್ರೆ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#ArecaNutFarmers #arecanut #ArecaNutGrowers #karnatakafarmers #bjpkarnataka #bjpprotest #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/