ಎಸ್ಐಆರ್ ಪ್ರಕ್ರಿಯೆ ವಿರುದ್ಧ ಹಲವು ಆರೋಪಗಳನ್ನು ಮಾಡಿರುವ ಬಹುಭಾಷಾ ನಟ ಪ್ರಕಾಶ್ ರಾಜ್, ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಸೆ. 1 ರಂದು ಹೋರಾಟ ನಡೆಸುವುದಾಗಿ ಘೋಷಿಸಿದ್ದಾರೆ.